ಮೈಸೂರು: ನವದೆಹಲಿ ರಾಷ್ಟ್ರೀಯ ನಾಟಕ ಶಾಲೆ ಸಹಯೋಗದಲ್ಲಿ ರಂಗಾಯಣದಲ್ಲಿ ಡಿ. 21ರಿಂದ 23ರವರೆಗೆ ಪೂರ್ವ–ಉತ್ತರ ರಂಗೋತ್ಸವ ಆಯೋಜಿಸಲಾಗಿದೆ ಎಂದು ರಂಗಾಯಣದ ನಿರ್ದೇಶಕ ಎಚ್. ಜನಾರ್ದನ್ ತಿಳಿಸಿದರು. ರಾಷ್ಟ್ರೀಯ ನಾಟಕ ಶಾಲೆಯು ಬೆಂಗಳೂರು, ಹೈದರಾಬಾದ್ ಮತ್ತು ಮೈಸೂರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.