ADVERTISEMENT

ರಾಕೇಶ್‌ ಪಾರ್ಥಿವ ಶರೀರ ನಾಳೆ ಮೈಸೂರಿಗೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2016, 14:23 IST
Last Updated 30 ಜುಲೈ 2016, 14:23 IST
ರಾಕೇಶ್‌ ಪಾರ್ಥಿವ ಶರೀರ ನಾಳೆ ಮೈಸೂರಿಗೆ
ರಾಕೇಶ್‌ ಪಾರ್ಥಿವ ಶರೀರ ನಾಳೆ ಮೈಸೂರಿಗೆ   

ಬೆಂಗಳೂರು: ಅಕಾಲಿಕ ಮರಣಕ್ಕೆ ತುತ್ತಾದ ರಾಕೇಶ್‌ ಸಿದ್ದರಾಮಯ್ಯ (39) ಅವರ ಪಾರ್ಥಿವ ಶರೀರವನ್ನು ಭಾನುವಾರ ಮೈಸೂರಿಗೆ ತರಲಾಗುತ್ತದೆ ಎನ್ನಲಾಗಿದೆ.

ಪಾರ್ಥಿವ ಶರೀರವನ್ನು ಬೆಲ್ಜಿಯಂನಿಂದ ನೇರವಾಗಿ ಭಾನುವಾರ ಸಂಜೆ ಮೈಸೂರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಸೋಮವಾರ ಸಂಜೆ ಟಿ.ಕಾಟೂರು ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.