ADVERTISEMENT

ಸಾಹಿತಿ ಗಿರಡ್ಡಿ ಗೋವಿಂದರಾಜ ಅವರಿಗೆ ಸೇಡಿಯಾಪು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 17 ಮೇ 2017, 10:55 IST
Last Updated 17 ಮೇ 2017, 10:55 IST
ಸಾಹಿತಿ ಗಿರಡ್ಡಿ ಗೋವಿಂದರಾಜ ಅವರಿಗೆ ಸೇಡಿಯಾಪು ಪ್ರಶಸ್ತಿ
ಸಾಹಿತಿ ಗಿರಡ್ಡಿ ಗೋವಿಂದರಾಜ ಅವರಿಗೆ ಸೇಡಿಯಾಪು ಪ್ರಶಸ್ತಿ   

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ನೀಡುವ 2017ನೇ ಸಾಲಿನ ಸೇಡಿಯಾಪು ಪ್ರಶಸ್ತಿಗೆ ಸಾಹಿತಿ ಗಿರಡ್ಡಿ ಗೋವಿಂದರಾಜ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹10,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜೂನ್ 8ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಶೋಧನಾ ಕೇಂದ್ರದ ಸಂಯೋಜಕ ಪ್ರೊ. ವರದೇಶ ಹಿರೇಗಂಗೆ ಮತ್ತು ಸಹ ಸಂಯೋಜಕ ಡಾ. ಅಶೋಕ್ ಆಳ್ವ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.