ADVERTISEMENT

ಸಿ.ಎಚ್‌.ಕೃಷ್ಣಶಾಸ್ತ್ರಿ ನಿಧನ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2016, 19:31 IST
Last Updated 7 ಫೆಬ್ರುವರಿ 2016, 19:31 IST
ಸಿ.ಎಚ್‌.ಕೃಷ್ಣಶಾಸ್ತ್ರಿ ನಿಧನ
ಸಿ.ಎಚ್‌.ಕೃಷ್ಣಶಾಸ್ತ್ರಿ ನಿಧನ   

ಮಂಗಳೂರು: ಹಿರಿಯ ಶಿಕ್ಷಣ ತಜ್ಞ ಹಾಗೂ ಕೋಮು ಸೌಹಾರ್ದ ವೇದಿಕೆ ಸಹಿತ ವಿವಿಧ ವಿಚಾರ ವೇದಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ (75) ಭಾನುವಾರ ಸಂಜೆ ಅಲ್ಪಕಾಲದ ಅಸೌಖ್ಯದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ. ಅವರ ಇಚ್ಛೆಯಂತೆ ದೇಹವನ್ನು ಕೆಎಂಸಿ ಆಸ್ಪತ್ರೆಗೆ ದಾನ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.