ADVERTISEMENT

ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆ ಕೇವಲ ಊಹಾಪೋಪ: ಸಿ.ಎಂ. ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 23 ಜನವರಿ 2017, 7:33 IST
Last Updated 23 ಜನವರಿ 2017, 7:33 IST
ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆ ಕೇವಲ ಊಹಾಪೋಪ: ಸಿ.ಎಂ. ಸಿದ್ದರಾಮಯ್ಯ
ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆ ಕೇವಲ ಊಹಾಪೋಪ: ಸಿ.ಎಂ. ಸಿದ್ದರಾಮಯ್ಯ   

ಸಿರಗುಪ್ಪ: ‘ವಿ.ಸೋಮಣ್ಣ ಕಾಂಗ್ರೆಸ್‌ ಸೇರುವ ವಿಷಯ ಕೇವಲ ಊಹಾಪೋಹ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಳ್ಳಾರಿ ಜಿಲ್ಲೆ ಸಿರಗುಪ್ಪದಲ್ಲಿ ಕುಡಿಯುವ ನೀರು ಯೋಜನೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಲೋಕಾಯುಕ್ತರ ಹೆಸರನ್ನು ಮತ್ತಷ್ಟು ಸ್ಪಷ್ಟನೆಗಳೊಂದಿಗೆ ಮತ್ತೆ ರಾಜ್ಯಪಾಲರಿಗೆ ಕಳಿಸುತ್ತೇವೆ. ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ವೀರಶೈವರಿಗೆ ತಪ್ಪಿಸಲು ಹುನ್ನಾರ ನಡೆದಿದೆ ಎಂಬ ವಿಚಾರದಲ್ಲಿ ಹುರುಳಿಲ್ಲ’ ಎಂದು ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.