ADVERTISEMENT

‘ಮತೀಯ ಸಂಘರ್ಷಕ್ಕೆ ಪ್ರಚೋದನೆ’

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2015, 20:07 IST
Last Updated 7 ಅಕ್ಟೋಬರ್ 2015, 20:07 IST

ಬೆಂಗಳೂರು: ‘ಕೋಮುವಾದಿಗಳು ದನದ ಮಾಂಸದ ವಿಷಯವನ್ನು ಮತೀಯ ಸಂಘರ್ಷಗಳಿಗೆ ಪ್ರಚೋದನೆ ನೀಡಲು ಬಳಸಿಕೊಳ್ಳುತ್ತಿದ್ದಾರೆ’ ಎಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಬಿನ್ ಕ್ರಿಸ್ಟೋಫರ್ ಆರೋಪಿಸಿದರು.

ನಗರದಲ್ಲಿ ಬುಧವಾರ ಮಾತನಾಡಿದ ಅವರು, ಕೋಮು ಗಲಭೆಗಳನ್ನುಂಟು ಮಾಡುವ ಇಂತಹ ಪ್ರಚೋದನಕಾರಿ ಕೃತ್ಯಗಳ ಬಗೆಗೆ ಎಚ್ಚರ ವಹಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.