ADVERTISEMENT

‘27ರಿಂದ ಮುಷ್ಟಿ ಅಕ್ಕಿ ಅಭಿಯಾನ’

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2018, 19:30 IST
Last Updated 25 ಫೆಬ್ರುವರಿ 2018, 19:30 IST
ಶೋಭಾ ಕರಂದ್ಲಾಜೆ, ಸಂಸದೆ
ಶೋಭಾ ಕರಂದ್ಲಾಜೆ, ಸಂಸದೆ   

ದಾವಣಗೆರೆ: ನಗರದ ಹೈಸ್ಕೂಲ್‌ ಮೈದಾನದಲ್ಲಿ ಫೆ.27ರಂದು ನಡೆಯಲಿರುವ ‘ರೈತಬಂಧು ಯಡಿಯೂರಪ್ಪ ಸಮಾವೇಶ’ದಲ್ಲಿ ‘ಮುಷ್ಟಿ ಅಕ್ಕಿ ಅಭಿಯಾನಕ್ಕೆ’ ಚಾಲನೆ ನೀಡಲಾಗುವುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

‘ಅಂದಿನ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದು, ಅವರ ಸಮ್ಮುಖದಲ್ಲಿಯೇ ಅಭಿಯಾನ ಆರಂಭಿಸಲಾಗುವುದು. ರಾಜ್ಯದಾದ್ಯಂತ 15 ದಿನಗಳ ಕಾಲ ಅಭಿಯಾನ ನಡೆಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT