ಬೆಂಗಳೂರು: ನಾಲ್ವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಡಿ. ಭಾರತಿ–ಹೆಚ್ಚುವರಿ ಪ್ರಾದೇಶಿಕ ಆಯುಕ್ತರು, ಪ್ರಾದೇಶಿಕ ಆಯುಕ್ತರ ಕಚೇರಿ ಮೈಸೂರು.
ಕೆ.ಎಂ. ಗಾಯತ್ರಿ–ಹೆಚ್ಚುವರಿ ಜಿಲ್ಲಾಧಿಕಾರಿ, ಚಾಮರಾಜನಗರ.
ಬಿ.ಟಿ.ಕುಮಾರಸ್ವಾಮಿ–ಉಪ ವಿಭಾಗಾಧಿಕಾರಿ, ದಾವಣಗೆರೆ ಉಪವಿಭಾಗ. ಎನ್. ಸಿದ್ದೇಶ್ವರ–ವಿಶೇಷ ಭೂಸ್ವಾಧೀನಾಧಿಕಾರಿ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ದಾವಣಗೆರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.