ಬೆಂಗಳೂರು: ಕೆ.ಎಸ್. ಭಗವಾನ್, ಬಿ.ಎನ್. ಸುಮಿತ್ರಾಬಾಯಿ, ಮೊಗಳ್ಳಿ ಗಣೇಶ್, ರಾಜೇಂದ್ರ ಚೆನ್ನಿ ಮತ್ತು ರಹಮತ್ ತರೀಕೆರೆ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2013ನೇ ಸಾಲಿನ ಗೌರವ ಪ್ರಶಸ್ತಿ ಘೋಷಿಸಲಾಗಿದೆ.
ಸಾಹಿತ್ಯದ ವಿವಿಧ ಪ್ರಕಾರಗಳ 25 ಕೃತಿಗಳಿಗೆ 2012ನೇ ಸಾಲಿನ ಪುಸ್ತಕ ಬಹುಮಾನ ಘೋಷಿಸಲಾಗಿದೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.