ADVERTISEMENT

ದೀಪಕ್ ಹತ್ಯೆ: ಎನ್ಐಎ ತನಿಖೆ ಆಗುವವರೆಗೆ ಹೋರಾಟ-ಸಿ.ಟಿ. ರವಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2018, 13:09 IST
Last Updated 3 ಜನವರಿ 2018, 13:09 IST
ದೀಪಕ್ ಹತ್ಯೆ: ಎನ್ಐಎ ತನಿಖೆ ಆಗುವವರೆಗೆ ಹೋರಾಟ-ಸಿ.ಟಿ. ರವಿ
ದೀಪಕ್ ಹತ್ಯೆ: ಎನ್ಐಎ ತನಿಖೆ ಆಗುವವರೆಗೆ ಹೋರಾಟ-ಸಿ.ಟಿ. ರವಿ   

ಮಂಗಳೂರು: ದೀಪಕ್ ರಾವ್ ಹತ್ಯೆ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಗಳ ತನಿಖೆಯನ್ನು ಎನ್ಐಎಗೆ ವಹಿಸಬೇಕು. ಅಲ್ಲಿಯವರೆಗೆ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ಕಾಂಗ್ರೆಸ್ ನ ತಾಲಿಬಾನಿ ನೀತಿಯಿಂದಾಗಿಯೇ ಹತ್ಯೆಗಳು ನಡೆಯುತ್ತಿವೆ. ರಮಾನಾಥ ರೈ ಅವರು ಅಲ್ಲಾಹುವಿನ ಕೃಪೆಯಿಂದಲೇ ಶಾಸಕರಾಗಿದ್ದಾರೆ. ಅದಕ್ಕಾಗಿಯೇ ಮುಸ್ಲಿಮರ ಒಲೈಕೆಯಲ್ಲಿ ತೊಡಗಿದ್ದಾರೆ.

ತಾಲಿಬಾನಿಗಳನ್ನು ಗುತ್ತಿಗೆ ಪಡೆದವರಂತೆ ವರ್ತಿಸುವ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.