ADVERTISEMENT

82ನೇ ನುಡಿಹಬ್ಬಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2016, 7:39 IST
Last Updated 2 ಡಿಸೆಂಬರ್ 2016, 7:39 IST
82ನೇ ನುಡಿಹಬ್ಬಕ್ಕೆ ಚಾಲನೆ
82ನೇ ನುಡಿಹಬ್ಬಕ್ಕೆ ಚಾಲನೆ   

ರಾಯಚೂರು: ಚಿನ್ನದ ನಾಡು ರಾಯಚೂರಿನಲ್ಲಿ ನಡೆಯುತ್ತಿರುವ 82ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಚಾಲನೆ ದೊರೆತಿದೆ.

ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಡಿ.4ರವರೆಗೆ ನುಡಿಜಾತ್ರೆ ನಡೆಯಲಿದೆ.

ಕೃಷಿ ವಿವಿ ಆವರಣಕ್ಕೆ ಸಮ್ಮೇಳನಾಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ಮೆರವಣಿಗೆಯಲ್ಲಿ ವಿವಿಧ ಜನಪದ ಕಲಾತಂಡಗಳು ಪಾಲ್ಗೊಂಡಿದ್ದವು.

ADVERTISEMENT

ಶಾಂತರಸ ವೇದಿಕೆಯಲ್ಲಿ ಸಮ್ಮೇಳನದ ಅಧ್ಯಕ್ಷೀಯ ಭಾಷಣಕ್ಕೆ ಕ್ಷಣಗಣನೆ ಆರಂಭವಾಗಿದೆ.

</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.