ಶಿವಮೊಗ್ಗ: ನಿವೇಶನ ಖಾತೆ ಮಾಡಿಸಿಕೊಡಲು ಲಂಚ ಪಡೆಯುತ್ತಿದ್ದನಿದಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷಆರ್. ಕುಮಾರ್ ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದಿದ್ದಾರೆ.
ಗಾಂಧಿನಗರದ ವ್ಯಕ್ತಿಯೊಬ್ಬರು ನಿದಿಗೆಯಲ್ಲಿ ನಿವೇಶನ ಹೊಂದಿದ್ದಾರೆ.ಈ ನಿವೇಶನದಖಾತೆ ಮಾಡಿಕೊಡಲು ಕುಮಾರ್ ₹ 45 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ನಗರಪಾಲಿಕೆ ಮುಂಭಾಗ ಮುಂಗಡವಾಗಿ₹ 30 ಸಾವಿರ ಲಂಚ ಪಡೆಯುವಾಗ ಎಸಿಬಿ ಡಿವೈಎಸ್ಪಿ ಚಂದ್ರಪ್ಪ ನೇತೃತ್ವದ ತಂಡ ಅವರನ್ನುಬಂಧಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.