ಟೊರೊಂಟೊ: ಇಲ್ಲಿನ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ್ ಮಂದಿರದ 10ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೇಯು ದೇಗುಲದಲ್ಲಿ ಪೂಜೆ ನೆರವೇರಿಸಿದ್ದಾರೆ.
ಕಾರ್ಯಕ್ರಮದ ಫೋಟೊ ಟ್ವೀಟ್ ಮಾಡಿರುವ ಟ್ರುಡೇಯು ಪ್ರಸ್ತುತ ದೇಗುಲವು ವಾಸ್ತುಶಿಲ್ಪದ ಉತ್ಕೃಷ್ಟಕೃತಿ ಮತ್ತು ಕೋಮು ಸಾಮರಸ್ಯ ಸಾರುವ ತಾಣ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.