ಬೈರೂತ್ : ಉತ್ತರ ಸಿರಿಯಾದ ಬಂಡುಕೋರರ ಹಿಡಿತದಲ್ಲಿರುವ ಇಡ್ಲಿಬ್ ಪ್ರಾಂತ್ಯದ ದುವೇಲೆ ಗ್ರಾಮದ ಮೇಲೆ ರಷ್ಯಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಬಂಡುಕೋರರು ಸೇರಿ 12 ಜನರು ಮೃತಪಟ್ಟಿದ್ದಾರೆ.
ದಾಳಿಯಿಂದ ತಾತ್ಕಾಲಿಕ ಕ್ಲಿನಿಕ್ಗೂ ಹಾನಿಯಾಗಿದ್ದು, ಅದರ ಚಟುವಟಿಕೆಸ್ಥಗಿತಗೊಳಿಸಲಾಗಿದೆ ಎಂದು ಮಾನವ ಹಕ್ಕುಗಳ ನಿಗಾ ಸಮಿತಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.