ADVERTISEMENT

‘ಸಾರ್ಕ್ ಆಶಯಕ್ಕೆ ಭಾರತದಿಂದ ಧಕ್ಕೆ’

ಪಿಟಿಐ
Published 26 ಜುಲೈ 2017, 19:30 IST
Last Updated 26 ಜುಲೈ 2017, 19:30 IST

ಮಾಲೆ: ದ್ವಿಪಕ್ಷೀಯವಾಗಿ ಚರ್ಚಿಸಬೇಕಾದ ವಿಷಯಗಳನ್ನು ಬಹುಪಕ್ಷೀಯ ವೇದಿಕೆಯಲ್ಲಿ ಪ್ರಸ್ತಾಪಿಸುವ ಮೂಲಕ ಭಾರತವು ‘ಸಾರ್ಕ್’ ಸಂಘಟನೆಯ ಆಶಯವನ್ನು ಹಾಳುಗೆಡವುತ್ತಿದೆ ಎಂದು ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.

ಮಾಲ್ಡೀವ್ಸ್ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಅವರೊಂದಿಗೆ ಮಂಗಳವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ‘ಕಳೆದ ಶೃಂಗಸಭೆಯಲ್ಲಿ ಮಾತ್ರವಲ್ಲ. ನಾಲ್ಕು ಬಾರಿ ಭಾರತ ಈ ರೀತಿ ಮಾಡಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT