ADVERTISEMENT

ಅಗೆದ ರಸ್ತೆ ದುರಸ್ತಿಪಡಿಸಲಿ

ಮಹೇಶ್ ಕುಮಾರ್‌, ಕಮ್ಮಗೊಂಡನಹಳ್ಳಿ
Published 15 ಡಿಸೆಂಬರ್ 2014, 19:30 IST
Last Updated 15 ಡಿಸೆಂಬರ್ 2014, 19:30 IST

ರಸ್ತೆ ಅಗೆದು ರಿಪೇರಿ ಮಾಡದೇ ಹಾಗೆಯೇ ಬಿಟ್ಟಿರುವುದರಿಂದ ಸಾರ್ವಜನಿಕರಿಗೆ ತುಂಬ ತೊಂದರೆಯಾಗುತ್ತಿದೆ. ಇದರಿಂದಾಗಿ ಅನೇಕ ಪ್ರಯಾಣಿಕರು ಬದಲಿ ಮಾರ್ಗವನ್ನು ನೋಡಿಕೊಳ್ಳಬೇಕಾಗಿದೆ. ರಸ್ತೆ ಅಗೆದು ಹಾಗೆಯೇ ಬಿಟ್ಟಿರುವುದರಿಂದ ಈ ಭಾಗದಲ್ಲಿ ಅವ್ಯವಸ್ಥೆ ಎದುರಾಗಿದೆ. ಎರಡು ತಿಂಗಳಾದರೂ ಸಮಸ್ಯೆ ಪರಿಹರಿಸಲು ಯಾರೂ ಗಮನಹರಿಸಿಲ್ಲ. ಈಗಲಾದರೂ ಅಧಿಕಾರಿಗಳು ಇತ್ತ ಗಮನಹರಿಸಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.