ADVERTISEMENT

ಆಘಾತ ತಂದಿತು

ಬಸವರಾಜ ಕುಳಲಿ, ಅಥಣಿ
Published 28 ಜುಲೈ 2015, 19:30 IST
Last Updated 28 ಜುಲೈ 2015, 19:30 IST

ಕೋಟ್ಯಂತರ ಯುವಕರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದ ಅಬ್ದುಲ್‌ ಕಲಾಂ ಅವರು ಇನ್ನಿಲ್ಲ ಎಂಬ ಸುದ್ದಿಯನ್ನು ಜೀರ್ಣಿಸಿಕೊಳ್ಳಲಾಗುತ್ತಿಲ್ಲ.

ಸೋಮವಾರ (ಜುಲೈ 27) ಮಧ್ಯಾಹ್ನ ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಉಪಗ್ರಹ ಸಂವಹನದ  ಬಗ್ಗೆ ಹೇಳುತ್ತಾ, ಕಲಾಂ ಅವರ ಬಗ್ಗೆ 15 ನಿಮಿಷಗಳಷ್ಟು ಮಾತನಾಡಿದ್ದೆ. ಇದಾಗಿ ಕೆಲವೇ ಗಂಟೆಗಳಲ್ಲಿ ಅವರು ಇನ್ನಿಲ್ಲ ಎಂಬ ಸುದ್ದಿ ನಮ್ಮೆಲ್ಲರಿಗೆ ಆಘಾತವನ್ನು ಉಂಟು ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.