ADVERTISEMENT

ಉಪಯುಕ್ತ ಯೋಜನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 19:30 IST
Last Updated 22 ಆಗಸ್ಟ್ 2017, 19:30 IST

ಐದು ಸಂಚಾರಿ ತಾರಾಲಯಗಳನ್ನು ಆರಂಭಿಸಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ. ಇದು ನಿಜವಾಗಿಯೂ ಉಪಯುಕ್ತ ಯೋಜನೆ. ವಿದ್ಯಾರ್ಥಿಗಳು, ಅಧ್ಯಾಪಕರು ಮಾತ್ರವಲ್ಲ ಸಾರ್ವಜನಿಕರಲ್ಲೂ ಆಕಾಶದ ವಿಸ್ಮಯಗಳನ್ನು ತಿಳಿಯುವ ಕುತೂಹಲ ಇರುತ್ತದೆ. ಖಗೋಳ ಜ್ಞಾನದ ಚೋದ್ಯಗಳನ್ನು ಹತ್ತಿರದಿಂದ ನೋಡಿ ಕಲಿಯುವ ಅವಕಾಶಎಲ್ಲರಿಗೂ ದೊರೆಯಬೇಕು. ಬ್ರಹ್ಮಾಂಡದ ವಿಸ್ಮಯಗಳನ್ನು ಮಕ್ಕಳಿಗೆ ಹತ್ತಿರದಿಂದ ತೋರಿಸುವುದರಿಂದ ಅವರಲ್ಲಿ ಖಗೋಳ ಜ್ಞಾನ ವಿಸ್ತಾರವಾಗಲು ಸಹಾಯವಾಗುತ್ತದೆ.

ಸುಶೀಲಾ ಸದಾಶಿವಯ್ಯ, ತುಮಕೂರು

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT