ಹಲಸೂರು ಮೆಟ್ರೋ ನಿಲ್ದಾಣದ ಹಿಂಭಾಗದ ಫುಟ್ಪಾತ್ ಮೇಲೆ ಕಸದ ರಾಶಿ ಹಾಕಲಾಗಿದೆ. ಮುಖ್ಯರಸ್ತೆಗೆ ಸಮೀಪದಲ್ಲೇ ಈ ಫುಟ್ಪಾತ್ ಇದ್ದು, ಪಾದಚಾರಿಗಳು ಫುಟ್ಪಾತ್ ಬಿಟ್ಟು ರಸ್ತೆ ಮೇಲೆ ನಡೆದಾಡಬೇಕಾಗಿದೆ. ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚು. ಆದ್ದರಿಂದ ಬಿಬಿಎಂಪಿ ಇತ್ತ ಗಮನ ಹರಿಸಿ ಈ ಕಸದ ರಾಶಿಯನ್ನು ಮುಕ್ತಗೊಳಿಸಿ ಪಾದಚಾರಿಗಳ ಸಂಚಾರಕ್ಕೆ ಅನುವು ಮಾಡಿಕೊಡಲಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.