ADVERTISEMENT

ಕಸ ಹಾಕುವುದನ್ನು ತಡೆಗಟ್ಟಿ

ಕುಂದು ಕೊರತೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2015, 19:30 IST
Last Updated 23 ಮಾರ್ಚ್ 2015, 19:30 IST
ಕಸ ಹಾಕುವುದನ್ನು ತಡೆಗಟ್ಟಿ
ಕಸ ಹಾಕುವುದನ್ನು ತಡೆಗಟ್ಟಿ   

ವಿಶ್ವಪ್ರಿಯ ನಗರದ ಎರಡನೇ ಹಂತದ ಒಂಬತ್ತನೇ ಕ್ರಾಸ್‌ನ ಖಾಲಿ ಜಾಗದಲ್ಲಿ ಸಾರ್ವಜನಿಕರು ಕಸ ಎಸೆಯಲು ಪ್ರಾರಂಭಿಸಿದ್ದಾರೆ. ಇದು ಹೀಗೆಯೇ ಮುಂದುವರೆದರೆ ಈ ಖಾಲಿ ಜಾಗ ಕಸದ ತೊಟ್ಟಿಯಾಗುವ ಸಾಧ್ಯತೆ ಇದೆ. ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿ ಕಸ ಹಾಕದಂತೆ ಕ್ರಮ ಕೈಗೊಳ್ಳಬೇಕಾಗಿ ವಿನಂತಿ. ಇದರ ಜತೆಗೆ ಸಾರ್ವಜನಿಕರೂ ಸಹ ಕಂಡ ಕಂಡಲ್ಲಿ ಕಸ ಎಸೆಯುವುದನ್ನು ನಿಲ್ಲಿಸುವ ಜತೆಗೆ ನಗರದ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.