ADVERTISEMENT

ಕಿತ್ತಾಟಕ್ಕೆ ತಡೆಯಿರಲಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2017, 19:30 IST
Last Updated 9 ಫೆಬ್ರುವರಿ 2017, 19:30 IST

ಸಮವಸ್ತ್ರವು ಏಕತೆ ಹಾಗೂ ಸಮಾನತೆಯ ಸಂಕೇತ. ಆದರೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಸಮಾನ ವಸ್ತ್ರಸಂಹಿತೆ ವಿಷಯದಲ್ಲಿ ಉಂಟಾಗಿರುವ ಬಿಕ್ಕಟ್ಟು ಮನಸ್ಸಿಗೆ ನೋವುಂಟು ಮಾಡುತ್ತಿದೆ. ದೇಶದ ಭಾವಿ ಪ್ರಜೆಗಳು ಇಂತಹ ಕ್ಷುಲ್ಲಕ ಕಾರಣಕ್ಕಾಗಿ ಕಿತ್ತಾಡುವುದು ವಿಷಾದನೀಯ.
-ಲೇಖನ ಈ.ಎಸ್., ಉಳವಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.