ADVERTISEMENT

ತಂಗುದಾಣ ನಿರ್ಮಿಸಿ

ಕುಂದುಕೊರತೆ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 15 ಡಿಸೆಂಬರ್ 2014, 19:30 IST
Last Updated 15 ಡಿಸೆಂಬರ್ 2014, 19:30 IST

ಕನಕಪುರ ರಸ್ತೆಯಲ್ಲಿರುವ ಜರಗನಹಳ್ಳಿ, ಯಲಚೇನಹಳ್ಳಿ, ಉಪ್ಪಿನಕಾಯಿ ಫ್ಯಾಕ್ಟರಿ, ಕೋಣನಕುಂಟೆ  ಈ ಸ್ಥಳಗಳಲ್ಲಿ ಬಸ್ ತಂಗುದಾಣಗಳು ಇಲ್ಲ. ಈ ಕಾರಣದಿಂದಾಗಿ ಪ್ರಯಾಣಿಕರು ಮಳೆ ಹಾಗೂ ಬಿಸಿಲಿಗೆ ಸಿಕ್ಕಿ ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟವರು ಮೇಲೆ ತಿಳಿಸಿರುವ ಸ್ಥಳಗಳಲ್ಲಿ ಬಸ್ ತಂಗುದಾಣ ನಿರ್ಮಿಸುವುದರ ಜೊತೆಗೆ ಅಲ್ಲಿ ಬಸ್ಸುಗಳ ವೇಳಾಪಟ್ಟಿ ಫಲಕ ಹಾಕಿದರೆ ಪ್ರಯಾಣಿಕರಿಗೆ ತುಂಬ ಅನುಕೂಲವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.