‘ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯದ ವಿಷಯದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವುದು ಸರಿಯಲ್ಲ’ ಎಂಬ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರ ಅಭಿಪ್ರಾಯ (ಪ್ರ.ವಾ., ಫೆ. 9)
ಒಪ್ಪಲಾಗದು.
ಈ ಹೇಳಿಕೆ ಸುಪ್ರೀಂ ಕೋರ್ಟ್ಗೆ ನಿರ್ದೇಶನ ನೀಡಿದಂತಿದೆ. ಸಂವಿಧಾನದ ರಕ್ಷಣೆ ಮಾಡಬೇಕಾದವರೇ ನ್ಯಾಯದಾನ ವ್ಯವಸ್ಥೆ ಮೇಲೆ ಮುಗಿಬೀಳುತ್ತಿದ್ದಾರೆ. ಆದ್ದರಿಂದ ಕಾನೂನನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇನ್ನಷ್ಟು ಬಲಗೊಳ್ಳಬೇಕಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.