ADVERTISEMENT

ತೊಡಕು ನಿವಾರಿಸಿ

ಜಗದೀಶ ವೀ.ನೂಲಿನವರ, ಯಾದಗಿರಿ
Published 8 ಫೆಬ್ರುವರಿ 2016, 19:30 IST
Last Updated 8 ಫೆಬ್ರುವರಿ 2016, 19:30 IST

ಅತಿಥಿ ಉಪನ್ಯಾಸಕರು 27 ದಿನಗಳಿಂದ ಮುಷ್ಕರ ಮಾಡುತ್ತಿದ್ದರೂ ಕ್ಯಾರೇ ಎನ್ನದ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ವಯೋಮಿತಿ ಮೀರಿದ, ಮೀರುತ್ತಿರುವ ಅತಿಥಿ ಉಪನ್ಯಾಸಕರೆಲ್ಲ ಸಿಇಟಿ ಬರೆಯಲಾದೀತೆ?

ಕಾನೂನು ತೊಡಕುಗಳು ಇದ್ದರೆ ಅದಕ್ಕೊಂದು ಸಮಿತಿ ರಚಿಸಿ, ಯುಜಿಸಿ ಮಾನದಂಡ ಪೂರ್ಣಗೊಳಿಸಲು ಮೂರು ವರ್ಷ ಅವಕಾಶ ಕೊಡಬೇಕು. ಇದಕ್ಕೆ ಸರ್ಕಾರ ಮನಸ್ಸು ಮಾಡಬೇಕಷ್ಟೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.