ರಾಜ್ಯ ಸರ್ಕಾರ ಯಾವುದೇ ನೇಮಕಾತಿಗೆ ಆದೇಶ ಹೊರಡಿಸುತ್ತಿಲ್ಲ. ಪ್ರತೀ ವರ್ಷ ಸಾವಿರಾರು ವಿದ್ಯಾರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮುಗಿಸಿ ಹೊರಬರುತ್ತಿದ್ದಾರೆ. ಆದರೆ ಉದ್ಯೋಗವಿಲ್ಲ. ನಿರುದ್ಯೋಗ ನಮ್ಮನ್ನು ಹಿಪ್ಪೆ ಮಾಡುತ್ತಿದೆ.
ಯಾವುದೇ ಹುದ್ದೆಗೆ ಅಧಿಸೂಚನೆಯನ್ನೇ ಹೊರಡಿಸುತ್ತಿಲ್ಲ. ಸರ್ಕಾರಿ ನೌಕರಿ ಆಸೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಯಾರಿ ನಡೆಸುತ್ತಲೇ ಇದ್ದೇವೆ. ಆದರೆ ಪ್ರಯೋಜನ ಶೂನ್ಯ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.