ADVERTISEMENT

ಪಾದಚಾರಿ ಮಾರ್ಗ ಸರಿಪಡಿಸಿ

ಕುಂದು ಕೊರತೆ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 23 ನವೆಂಬರ್ 2015, 19:30 IST
Last Updated 23 ನವೆಂಬರ್ 2015, 19:30 IST

ಬುಲ್ ಟೆಂಪಲ್ ರಸ್ತೆಯಿಂದ ಮೈಸೂರು ರಸ್ತೆಗೆ  ಹೋಗಲು ಕಿರುದಾರಿ ಆಗಿರುವ ಅಪ್ಪು ರಾವ್ ರಸ್ತೆಯ ಸಮಸ್ಯೆ ಹೇಳತೀರದು. ಸದಾ ವಾಹನದಟ್ಟಣೆ ಇರುವುದರಿಂದ ಸ್ವಂತ ವಾಹನಗಳನ್ನು ಫುಟ್ಪಾತ್ ಮೇಲೆ ನಿಲ್ಲಿಸುವುದರಿಂದ ಪಾದಚಾರಿಗಳಿಗೆ ವಿಪರೀತ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆಗೆ ಪರಿಹಾರ ನೀಡುವರು ಯಾರೆಂದೂ ನಮಗೆ ತಿಳಿದಿಲ್ಲವಾದದ್ದರಿಂದ ಹಾಗೂ  ಫುಟ್‌ಪಾತ್‌ ಸಂಪೂರ್ಣವಾಗಿ ಹಾಳಾಗಿರುವುದರಿಂದ ಇದನ್ನು ಸಂಬಂಧಪಟ್ಟವರು ಸರಿ ಮಾಡಬೇಕಾಗಿ ವಿನಂತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.