ADVERTISEMENT

ಬಿಹಾರ ಮಾದರಿ

ವಾಚಕರ ವಾಣಿ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2017, 19:30 IST
Last Updated 14 ಫೆಬ್ರುವರಿ 2017, 19:30 IST
‘ಅಕ್ಕಿ, ಬೇಳೆ ಕೊಡುವುದನ್ನು ನಿಲ್ಲಿಸಿದರೂ ಪರವಾಗಿಲ್ಲ. ಆದರೆ, ಮದ್ಯ ನಿಷೇಧ ಮಾಡಿ’ ಎಂದು ಆಳಂದ ತಾಲ್ಲೂಕು ಮಹಿಳೆಯರು ಹೋರಾಟ ಆರಂಭಿಸಿರುವುದಾಗಿ, ಆಳಂದದಲ್ಲಿ ನಡೆದ ಸ್ತ್ರೀಶಕ್ತಿ ಸಮಾವೇಶದಲ್ಲಿ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದ್ದಾರೆ (ಪ್ರ.ವಾ., ಫೆ. 12). ಹೀಗೆ ಮದ್ಯ ನಿಷೇಧಕ್ಕಾಗಿ ಮಹಿಳೆಯರು ಹೋರಾಟ ಆರಂಭಿಸಿರುವುದು ಶ್ಲಾಘನೀಯ.
 
ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಬಿಹಾರದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ಮದ್ಯ ನಿಷೇಧಕ್ಕೆ ಕ್ರಮ ಕೈಗೊಳ್ಳಬೇಕು. 
-ಕೊದ್ದಡ್ಡಿ ಮಹೇಶ್, ಶಹಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.