ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಗೊಡ್ಡು ಸಂಪ್ರದಾಯಗಳನ್ನು ವಿರೋಧಿಸಬೇಕು’ ಎಂದು ಹೇಳಿರುವುದು ಮೆಚ್ಚುವಂಥದ್ದು. ಆದರೆ ಕರೆ ಕೊಡುವುದರಿಂದ ನಮ್ಮ ಸಮಾಜವನ್ನು ಮೂಢನಂಬಿಕೆಗಳಿಂದ ಮುಕ್ತಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಕಾನೂನನ್ನು ಜಾರಿಗೊಳಿಸಿ ರಾಜ್ಯವನ್ನು ಮೂಢನಂಬಿಕೆಗಳಿಂದ ಮುಕ್ತ-ಗೊಳಿಸಲು ಪ್ರಯತ್ನಿಸಲಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.