ಹನ್ನೆರಡನೇ ಶತಮಾನ ಕತೆ ಬಿಡಿ. 21ನೇ ಶತಮಾನಕ್ಕೆ ಕಾಲಿಟ್ಟರೂ ಲಿಂಗಾಯತರ ಶೋಷಣೆ ತಪ್ಪಿಲ್ಲ. ಸಿಖ್, ಬೌದ್ಧ... ಧರ್ಮಗಳು ಸ್ವತಂತ್ರ ಧರ್ಮಗಳು. ಅವುಗಳಿಗೆ ಒಬ್ಬೊಬ್ಬರೇ ಧರ್ಮಗುರು. ಅದೇ ರೀತಿ ಲಿಂಗಾಯತ ಧರ್ಮಕ್ಕೆ ಬಸವಣ್ಣನೊಬ್ಬನೇ ಗುರು. ವೀರಶೈವರೂ ಲಿಂಗಾಯತರೊಟ್ಟಿಗೆ ಇರಬಹುದು. ಕಾಯಕವೇ ಕೈಲಾಸವೆಂದಿರುವ ಬಸವಣ್ಣನನ್ನು ಗುರು ಎಂದು ಮತ್ತು ವಚನ ಸಾಹಿತ್ಯವೇ ಧರ್ಮಗ್ರಂಥ ಎಂದು ಒಪ್ಪಿಕೊಳ್ಳಲಿ.
– ಧಾರವಾಡ
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.