ರಾಜ್ಯ ಸರ್ಕಾರ ‘ಕೆರೆ ಸಂಜೀವಿನಿ’ ಯೋಜನೆ ಮೂಲಕ ಕೆರೆಗಳ ಹೂಳೆತ್ತಿ ಅಂತರ್ಜಲ ಮರುಪೂರಣಕ್ಕೆ ₹100 ಕೋಟಿ ತೆಗೆದಿರಿಸಿದೆ. ರಾಜ್ಯದಲ್ಲಿ ಬರ ಇರುವುದರಿಂದ ಯೋಜನೆ ಅನುಷ್ಠಾನಕ್ಕೆ ಇದು ಸಕಾಲ. ಯೋಜನೆ ಶೀಘ್ರ ಅನುಷ್ಠಾನವಾಗಲಿ.
-ರವಿನಾರಾಯಣ, ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.