ADVERTISEMENT

ಸಂಪುಟ ಹೊರತನ್ನಿ

ಕೆ.ಎಸ್‌.ನಾಗರಾಜ
Published 7 ಆಗಸ್ಟ್ 2016, 19:30 IST
Last Updated 7 ಆಗಸ್ಟ್ 2016, 19:30 IST

ಸ್ವಾತಂತ್ರ್ಯಾನಂತರ ನಡೆದ ಯುದ್ಧ ಹಾಗೂ ಇತರ ಕಾರ್ಯಾಚರಣೆಗಳಲ್ಲಿ ಹುತಾತ್ಮರಾದ ಯೋಧರ ಪರಿಚಯವುಳ್ಳ ಸಂಪುಟ ಹೊರತರುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಯೋಚಿಸಬೇಕು.

ಹುತಾತ್ಮ ಯೋಧರ ವಿಳಾಸ, ಹಿನ್ನೆಲೆಯ ಮಾಹಿತಿ ಮತ್ತು ಸಾಧನೆಯನ್ನು ಒಳಗೊಂಡ ಸಂಪುಟ ರಚಿಸಿದರೆ ಅದು ಮುಂದಿನ ಪೀಳಿಗೆಗೆ ಆಕರ ಗ್ರಂಥವಾಗುತ್ತದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.