ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುವ ಬಗ್ಗೆ ಕೇಂದ್ರ ಸರ್ಕಾರ ಧೃಡ ನಿರ್ಧಾರ ತಳೆದಿರುವುದು ಸ್ವಾಗತಾರ್ಹ. ವಲಸಿಗರು ಹೊಸ ಸಮಸ್ಯೆಯಾಗುವುದಕ್ಕೂ ಮಂಚೆ ಅಕ್ರಮ ವಲಸಿಗರನ್ನೆಲ್ಲ ದೇಶದಿಂದ ಹೊರಹಾಕುವ ಕೆಲಸ ಆಗಬೇಕು.
–ಎಂ.ಎಸ್. ಚೇತನ, ಮೂಡಿಗೆರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.