ADVERTISEMENT

ಪರಿಸರ ರಕ್ಷಣೆಗೆ ಆದ್ಯತೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2018, 19:30 IST
Last Updated 20 ಮಾರ್ಚ್ 2018, 19:30 IST
–ಜಯಕುಮಾರ ದೇಸಾಯಿ ಕಾಡ್ಲೂರು, ರಾಯಚೂರು
–ಜಯಕುಮಾರ ದೇಸಾಯಿ ಕಾಡ್ಲೂರು, ರಾಯಚೂರು   

ಮದ್ಯಪಾನ ನಿಷೇಧ ಮಾಡುತ್ತೇನೆ. ಜನಪ್ರತಿನಿಧಿಯಾಗಲು ಕನಿಷ್ಠ ವಿದ್ಯಾರ್ಹತೆ ಕಾಯ್ದೆ ಅನುಷ್ಠಾನಕ್ಕೆ ತರುತ್ತೇನೆ. ಬಡವರಿಗೆ ಮೂಲಸೌಕರ್ಯ ಒದಗಿಸುತ್ತೇನೆ. ಮೀಸಲಾತಿ ನೀಡಲು ನಿರ್ದಿಷ್ಟ ಮಾನದಂಡ ಅನುಸರಿಸುತ್ತೇನೆ. ಮಳೆ ನೀರು ಸಂಗ್ರಹ ಕಡ್ಡಾಯಗೊಳಿಸುತ್ತೇನೆ.

ಪರಿಸರ ರಕ್ಷಣೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇನೆ. ಕುಟುಂಬ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ವಾಹನ, ಆಸ್ತಿ ಹೊಂದಲು ಮಿತಿ ಹೇರುತ್ತೇನೆ. ಮನೆಗೊಂದು ಮರ ನೆಡಬೇಕೆಂಬ ನಿಯಮ ತರುತ್ತೇನೆ.
–ಜಯಕುಮಾರ ದೇಸಾಯಿ ಕಾಡ್ಲೂರು, ರಾಯಚೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT