ನವದೆಹಲಿ: ಭಾರತೀಯ ಅಂಧರ ಕ್ರಿಕೆಟ್ ತಂಡವು ಪ್ರತಿಯೊಬ್ಬರಿಗೂ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಟಿ20 ಅಂಧರ ವಿಶ್ವಕಪ್ ಜಯಿಸಿದ ಭಾರತ ತಂಡ ಮಂಗಳವಾರ ಪ್ರಧಾನಿಯವರನ್ನು ಭೇಟಿ ಮಾಡಿದೆ.
ಅಂಧ ಕ್ರಿಕೆಟಿಗರ ಭೇಟಿ ಸ್ಮರಣೀಯ ಮತ್ತು ಸಂತಸ ನೀಡಿದೆ ಎಂದು ಮೋದಿ ಅವರು ಫೋಟೊ ಸಮೇತ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.