ಶ್ರೀನಗರ: ಭಾರತ ಕ್ರಿಕೆಟ್ ತಂಡದ ಆಟಗಾರ ಮಹೇಂದ್ರ ಸಿಂಗ್ ದೋನಿ ಇಲ್ಲಿನ ಆರ್ಮಿ ಪಬ್ಲಿಕ್ ಶಾಲೆಗೆ ಗುರುವಾರ ದಿಡೀರ್ ಭೇಟಿ ನೀಡಿ ಆಶ್ಚರ್ಯ ಉಂಟುಮಾಡಿದ್ದಾರೆ.
ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು ಶಿಕ್ಷಣ ಹಾಗೂ ಕ್ರೀಡೆಯ ಮಹತ್ವದ ಕುರಿತು ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.