ADVERTISEMENT

ವಾಲಿಬಾಲ್‌: ಕರ್ನಾಟಕ ಶುಭಾರಂಭ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2014, 19:52 IST
Last Updated 21 ಡಿಸೆಂಬರ್ 2014, 19:52 IST

ಬೆಂಗಳೂರು: ದಿಟ್ಟ ಆಟ ಪ್ರದರ್ಶಿಸಿದ ಕರ್ನಾಟಕ ತಂಡದವರು ಕರ್ನಾಟಕ ವಾಲಿಬಾಲ್‌ ಸಂಸ್ಥೆ ಆಶ್ರಯದಲ್ಲಿ  ಆರಂಭವಾದ ವಾಜಪೇಯಿ ಕಪ್‌ ಅಖಿಲ ಭಾರತ ವಾಲಿಬಾಲ್‌ ಟೂರ್ನಿ ಯಲ್ಲಿ ಶುಭಾರಂಭ ಮಾಡಿದ್ದಾರೆ.
ಭಾನುವಾರ ನಡೆದ ಪುರುಷರ ವಿಭಾಗದ ಆರಂಭಿಕ ಸುತ್ತಿನ ಪಂದ್ಯದಲ್ಲಿ  ಕರ್ನಾಟಕ 25–16, 27–25, 21–25, 25–22ರಲ್ಲಿ ಆಂಧ್ರಪ್ರದೇಶ ತಂಡವನ್ನು ಪರಾಭವಗೊಳಿಸಿತು. ಈ ಹೋರಾಟ 80 ನಿಮಿಷಗಳ ಕಾಲ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.