ಶಕ್ಮೀರ್: ಭಾರತದ ಗ್ರ್ಯಾಂಡ್ಮಾಸ್ಟರ್ ಪಿ.ಹರಿಕೃಷ್ಣ ಶಕ್ಮೀರ್ ಚೆಸ್ ಟೂರ್ನಿಯಲ್ಲಿ ಮಂಗಳವಾರ ಸೋತಿದ್ದಾರೆ.
ನಾಲ್ಕನೇ ಸುತ್ತಿನ ಪಂದ್ಯದಲ್ಲಿ ವಿಶ್ವ ರ್ಯಾಂಕಿಂಗ್ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಹರಿಕೃಷ್ಣ ರಷ್ಯಾದ ವ್ಲಾದಿಮಿರ್ ಕ್ರಾಮನಿಕ್ ಎದುರು ಪರಾಭವಗೊಂಡಿದ್ದಾರೆ.
ಫುಟ್ಬಾಲ್: ಕರ್ನಾಟಕ ತಂಡಕ್ಕೆ ಜಯ
ಕಟಕ್: ಸುಧೀರ್ ಕೋಟಿಕಲ್ ಗಳಿಸಿದ ಹ್ಯಾಟ್ರಿಕ್ ಗೋಲುಗಳ ಬಲದಿಂದ ಕರ್ನಾ ಟಕ ತಂಡ ರಾಷ್ಟ್ರೀಯ ಜೂನಿಯರ್ ಫುಟ್ಬಾಲ್ ಚಾಂಪಿಯನ್ಷಿಪ್ನ ಪಂದ್ಯದಲ್ಲಿ 3–0 ಗೋಲುಗಳಿಂದ ಮಣಿಪುರ ಎದುರು ಗೆಲುವು ಗಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.