ADVERTISEMENT

ಸಾಧಕರಿಗೆ ಪ್ರಶಸ್ತಿಯ ಗರಿ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2014, 19:43 IST
Last Updated 30 ಆಗಸ್ಟ್ 2014, 19:43 IST

ನವದೆಹಲಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಕ್ರೀಡಾ ಸಾಧಕರಿಗೆ ವಿವಿಧ ಪ್ರಶಸ್ತಿ ನೀಡಿ ಗೌರವಿಸಿದರು. (ಎಡದಿಂದ) ಕರ್ನಾಟಕದ ಹಿರಿಯ ಕೋಚ್‌ ಎನ್‌.ಲಿಂಗಪ್ಪ ದ್ರೋಣಾಚಾರ್ಯ ಪ್ರಶಸ್ತಿ ಸ್ವೀಕರಿಸಿದರೆ, ರಾಜ್ಯದ ಕ್ರೀಡಾಪಟುಗಳಾದ ಎಚ್‌.ಎನ್‌. ಗಿರೀಶ, ಅನಿರ್ಬನ್‌ ಲಾಹಿರಿ ಹಾಗೂ ಮಮತಾ ಪೂಜಾರಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.