ಭದ್ರಾ ಅರಣ್ಯ | ಝರಿ ಜಿನುಗಿ ಕಾಮಳ್ಳಿಗಳು ಹಾಡಿದಾಗ...
25 ವರ್ಷಗಳ ಹಿಂದೆ ಚಿಕ್ಕಮಗಳೂರಿನ ಭದ್ರಾ ಅರಣ್ಯದಿಂದ ಸ್ಥಳಾಂತರಗೊಂಡ 16 ಹಳ್ಳಿಗಳ ಜನರ ಬದುಕು ಈಗ ಏನಾಗಿದೆ? ಅವರು ಕಾಡನ್ನು ತೊರೆದ ಬಳಿಕ ಕಾಡು ಪುನಶ್ಚೇತನಗೊಂಡಿದೆಯೇ? ಕಾಡಿನೊಳಗಿದ್ದ ಆ ಹಳ್ಳಿ, ಮನೆ ಮತ್ತು ಹೊಲಗದ್ದೆಗಳ ಚಿತ್ರಣ ಇಲ್ಲಿದೆ...Last Updated 19 ಮೇ 2024, 0:30 IST