‘ಅಂಕಿತ್ ಅವರ ಮೊಬೈಲ್ ಮತ್ತು ಕೆಲವು ಬಟ್ಟೆಗಳನ್ನು ವಶಪಡಿಸಿಕೊಳ್ಳಬೇಕಾಗಿರುವುದರಿಂದ ಅವರನ್ನು ಪೊಲೀಸ್ ವಶಕ್ಕೆ ಒಪ್ಪಿಸುವಂತೆ ಸರ್ಕಾರಿ ಪರ ವಕೀಲರು ಮನವಿ ಮಾಡಿದ್ದರು. ರೈಲ್ವೆ ಸಂಚಾರಿ ಕೋರ್ಟ್ ಮ್ಯಾಜಿಸ್ಟ್ರೇಟ್ ಎಸ್.ಸಿ. ಜಾಧವ್ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ’ ಎಂದು ಅವರು ವಿವರಿಸಿದ್ದಾರೆ.