ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಡಮಾನ್‌ ಸಮುದ್ರ ಪ್ರವೇಶಿಸಿದ ಮುಂಗಾರು

Last Updated 19 ಮೇ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌):  ಅಂಡ­-­­ಮಾನ್‌ ಸಮುದ್ರ ಮತ್ತು ಬಂಗಾಳ­ಕೊಲ್ಲಿಯ ಕೆಲವು ಭಾಗ­ಗಳನ್ನು ಮುಂಗಾರು ಪ್ರವೇಶಿಸಿದೆ ಎಂದು ಭಾರ­ತೀಯ ಹವಾಮಾನ ಇಲಾಖೆ ಹೇಳಿದೆ.

ಬಂಗಾಳಕೊಲ್ಲಿಯ ಆಗ್ನೇಯ ಭಾಗದ ಕೆಲವು ಪ್ರದೇಶಗಳಿಗೆ ನಿರೀಕ್ಷೆ­ಗಿಂತ ಎರಡು ದಿನ ಮೊದಲೇ ಅಂದರೆ ಭಾನು­ವಾರ ಮುಂಗಾರು ಮಳೆ ಕಾಲಿ­ಟ್ಟಿದೆ. ಮುಂದಿನ  ಎರಡು ದಿನ­ಗಳಲ್ಲಿ ಅದು ದಕ್ಷಿಣ ಮತ್ತು ಕೇಂದ್ರ ಬಂಗಾಳ ಕೊಲ್ಲಿಗೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಈ ವರ್ಷ ನಾಲ್ಕು ದಿನ ತಡವಾಗಿ ಅಂದರೆ, ಜೂನ್‌ ಐದರಂದು ಮಳೆಯು ಕೇರಳಕ್ಕೆ ಕಾಲಿಡುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT