ರಂಗನಿರಂತರ– ಸಮುದಾಯದ ವತಿಯಿಂದ ನಗರದ ಕಲಾಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಸಿ.ಜಿ.ಕೆ. ಅರವತ್ತೇಳು’ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಅವರನ್ನು ಅಭಿನಂದಿಸಲಾಯಿತು. ಲೇಖಕ ಅಗ್ರಹಾರ ಕೃಷ್ಣಮೂರ್ತಿ, ಗುಂಡಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ, ಶಶಿಧರ ಅಡಪ ಇದ್ದಾರೆ