ಅರ್ಜಿ ಆಹ್ವಾನ
ಚಾಮರಾಜಪೇಟೆಯ ಬಿ.ಕೆ.ಮರಿಯಪ್ಪ ಚಾರಿಟೀಸ್ ವತಿಯಿಂದ ಪದವಿ ಹಾಗೂ ತಾಂತ್ರಿಕ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 15 ರ ಒಳಗೆ ಅರ್ಜಿ ಸಲ್ಲಿಸಬೇಕು. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080–2650 7054.
ಅರ್ಜಿ ಆಹ್ವಾನ
ಬೆಂಗಳೂರಿನ ಪೀಣ್ಯ ಎರಡನೇ ಹಂತದ ಆಂದ್ರಹಳ್ಳಿಯಲ್ಲಿರುವ ಸಾಯಿಬಾಬಾ ವೃದ್ಧಾಶ್ರಮ ವತಿಯಿಂದ ವೃದ್ಧಾಶ್ರಮ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 60 ವರ್ಷದವರು ಅರ್ಜಿ ಸಲ್ಲಿಸಬಹುದು.ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 99028 28801.