ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ರಾಜ್ಯಪಾಲರ ವಿಚಾರಣೆ ಸಾಧ್ಯತೆ

Last Updated 8 ಜುಲೈ 2014, 19:30 IST
ಅಕ್ಷರ ಗಾತ್ರ

ವದೆಹಲಿ (ಐಎಎನ್‌ಎಸ್‌): ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ರಾಜ್ಯಪಾಲ ಇ.ಎಸ್‌.ಎಲ್‌. ನರಸಿಂಹನ್‌ ಅವರನ್ನು ಸಿಬಿಐ ಶೀಘ್ರವೇ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

‘ನರಸಿಂಹನ್‌ ಅವರನ್ನು ಈ ವಾರದಲ್ಲಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ’ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಗೋವಾ ಮಾಜಿ ರಾಜ್ಯಪಾಲ ಬಿ.ವಿ. ವಾಂಚೋ ಮತ್ತು ಪಶ್ಚಿಮ ಬಂಗಾಳದ ಹಿಂದಿನ ರಾಜ್ಯಪಾಲ ಎಂ.ಕೆ. ನಾರಾಯಣನ್‌ ಅವರ ಬಳಿಕ ನರಸಿಂಹನ್‌ ಅವರು ಹಗರಣಕ್ಕೆ ಸಂಬಂ­ಧಿಸಿದಂತೆ ಸಿಬಿಐನಿಂದ ವಿಚಾರಣೆಗೆ ಒಳಪಡುವ ಮೂರನೇ ರಾಜ್ಯಪಾಲ ಎನಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT