ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗ್ರಾ ಮತಾಂತರ: ಪ್ರಮುಖ ಆರೋಪಿ ಶರಣು

Last Updated 16 ಡಿಸೆಂಬರ್ 2014, 10:25 IST
ಅಕ್ಷರ ಗಾತ್ರ

ಆಗ್ರಾ (ಐಎಎನ್‌ಎಸ್‌) : ಸಂಸತ್‌ನಲ್ಲಿ ಕೋಲಾಹಲಕ್ಕೆ ಕಾರಣವಾದ ಆಗ್ರಾದ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ನಂದಕಿಶೋರ್‌ ಮಂಗಳವಾರ ಪೊಲೀಸರಿಗೆ ಶರಣಾಗಿದ್ದಾನೆ.

  ಈ ಪ್ರಕರಣದಲ್ಲಿ ಕಿಶೋರ್‌ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಈತನ ಬಗ್ಗೆ ಮಾಹಿತಿ ಕೊಟ್ಟವರಿಗೆ ಪೊಲೀಸರು ರೂ 12,000 ಬಹುಮಾನವನ್ನೂ ಘೋಷಿಸಿದ್ದರು.

ಕಿಶೋರ್‌ ಬಂಧನಕ್ಕೆ ಪೊಲೀಸರು ಹಲವು ದಿನಗಳಿಂದ ಬಲೆ ಬೀಸಿದ್ದರು. ಅವರ ಕುಟುಂಬದ ಮೇಲೂ  ಒತ್ತಡ ಹೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT