<p><strong>ಆಗ್ರಾ (ಐಎಎನ್ಎಸ್) :</strong> ಸಂಸತ್ನಲ್ಲಿ ಕೋಲಾಹಲಕ್ಕೆ ಕಾರಣವಾದ ಆಗ್ರಾದ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ನಂದಕಿಶೋರ್ ಮಂಗಳವಾರ ಪೊಲೀಸರಿಗೆ ಶರಣಾಗಿದ್ದಾನೆ.</p>.<p> ಈ ಪ್ರಕರಣದಲ್ಲಿ ಕಿಶೋರ್ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಈತನ ಬಗ್ಗೆ ಮಾಹಿತಿ ಕೊಟ್ಟವರಿಗೆ ಪೊಲೀಸರು ರೂ 12,000 ಬಹುಮಾನವನ್ನೂ ಘೋಷಿಸಿದ್ದರು.<br /> <br /> ಕಿಶೋರ್ ಬಂಧನಕ್ಕೆ ಪೊಲೀಸರು ಹಲವು ದಿನಗಳಿಂದ ಬಲೆ ಬೀಸಿದ್ದರು. ಅವರ ಕುಟುಂಬದ ಮೇಲೂ ಒತ್ತಡ ಹೇರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಆಗ್ರಾ (ಐಎಎನ್ಎಸ್) :</strong> ಸಂಸತ್ನಲ್ಲಿ ಕೋಲಾಹಲಕ್ಕೆ ಕಾರಣವಾದ ಆಗ್ರಾದ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ನಂದಕಿಶೋರ್ ಮಂಗಳವಾರ ಪೊಲೀಸರಿಗೆ ಶರಣಾಗಿದ್ದಾನೆ.</p>.<p> ಈ ಪ್ರಕರಣದಲ್ಲಿ ಕಿಶೋರ್ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಈತನ ಬಗ್ಗೆ ಮಾಹಿತಿ ಕೊಟ್ಟವರಿಗೆ ಪೊಲೀಸರು ರೂ 12,000 ಬಹುಮಾನವನ್ನೂ ಘೋಷಿಸಿದ್ದರು.<br /> <br /> ಕಿಶೋರ್ ಬಂಧನಕ್ಕೆ ಪೊಲೀಸರು ಹಲವು ದಿನಗಳಿಂದ ಬಲೆ ಬೀಸಿದ್ದರು. ಅವರ ಕುಟುಂಬದ ಮೇಲೂ ಒತ್ತಡ ಹೇರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>