ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಗ ಏಕೆ ಈ ಕಾನೂನು?

ಅಕ್ಷರ ಗಾತ್ರ

ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ಹೊರಡಿಸಿದ ಈ ಟಿಇಟಿ ಪರೀಕ್ಷೆ ಎಲ್ಲಾ ವಿದ್ಯಾರ್ಥಿಗಳಿಗೆ ಆತಂಕ ಉಂಟು ಮಾಡಿದೆ. ಈ ಪರೀಕ್ಷೆ ಬರೆಯಲು ಪಿ.ಯು.ಸಿ.ಯ ಅಂಕ ಯಾಕೆ ಪರಿಗಣನೆಗೆ ತೆಗೆದು ಕೊಳ್ಳಬೇಕು? ಇಲ್ಲ ಸಲ್ಲದ ಕಾನೂನುಗಳು ಈಗೇಕೆ ಅನುಸರಿಸು­ತ್ತಿರುವುದು ಗೊತ್ತಾಗುತ್ತಿಲ್ಲ. ಈ ಮೊದಲೇ ತಿಳಿಸಿದರೆ ಪಿ.ಯು.ಸಿ.ಯಲ್ಲಿ ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳು ಸಾವಿರಾರು ರೂಪಾಯಿಗಳು ಖರ್ಚು ಮಾಡಿ ಬಿ.ಇಡಿ ವ್ಯಾಸಂಗ ಮಾಡುತ್ತಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT