ಬೆಂಗಳೂರು: ‘ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ನವೆಂಬರ್ ತಿಂಗಳು ಹೋರಾಟ ನಡೆಸ-ಲಾಗುವುದು’ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗ-ರಾಜ್ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉತ್ತರ ಕರ್ನಾಟಕದ ಸಮಗ್ರ ಅಭಿ-ವೃದ್ಧಿ-ಗಾಗಿ ಬೀದರ್ನಿಂದ ಹೋರಾಟ ಆರಂಭಿಸಲಾಗುವುದು’ ಎಂದರು