ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರನ್ನು ಹತ್ತಿಕ್ಕಲು ರಾಜನಾಥ್ ಆದೇಶ

Last Updated 28 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನಿಷೇಧಿತ ಜಮಾತ್­ಉಲ್ ಮುಜಾಹಿದೀನ್ ಬಾಂಗ್ಲಾ­ದೇಶ್ (ಜೆಎಂಬಿ) ಉಗ್ರ­ಗಾಮಿ ಸಂಘಟನೆ ಭಾರತದಲ್ಲಿ ಸಕ್ರಿಯ­ವಾಗಿ­ರುವ ಬಗ್ಗೆ ಮಾಹಿತಿ ಲಭ್ಯವಾದ್ದರಿಂದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ತಕ್ಷಣವೇ ಜಾರಿಯಾಗುವಂತೆ ಈ ಉಗ್ರರ ಚಟುವಟಿಕೆಗಳನ್ನು ಹತ್ತಿಕ್ಕಲು ಕ್ರಮ ಕೈಗೊಳ್ಳಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರರಿಗೆ (ಎನ್‌ಎಸ್‌ಎ) ಆದೇಶ ನೀಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT