ಈ ಮೇಳದ ಆಚರಣೆ ಹಿನ್ನೆಲೆಯಲ್ಲಿ ಮೂಲ ಸೌಲಭ್ಯ ಕಲ್ಪಿಸಿಕೊಡಲು ಕೈಗೊಂಡಿರುವ ಕಾಮಗಾರಿಗಳನ್ನು ಸಮಾರೋಪಾದಿಯಲ್ಲಿ ಮಾಡಿ ಪೂರ್ಣಗೊಳಿಸಬೇಕು. ಕುಂಭಮೇಳಕ್ಕಾಗಿ ಸರ್ಕಾರ ಶಾಶ್ವತ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮುಖಂಡರಾದ ರಾಂಶೆಟ್ಟಗಾರ್, ಗೋವಿಂದದಾಸ್, ಪ್ರವೀಣ್ ಕುಮಾರ್, ಉದಯ್ ಕುಮಾರ್ ಶೆಟ್ಟಿ, ಚಿತ್ತರಂಜನ್ ಹೆಗ್ಡೆ, ನವೀನ್ ಕುಮಾರ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.